ಚಿಗುರೊಡೆಯುವ ಮೀಸೆ ಪ್ರಾಯದ ಯುವಕರಲ್ಲಿ ಇಂದು ಹೊಸ ಅಲೋಚನೆ,ತಮ್ಮದೇ ಆದಂತಹ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆಧುನಿಕ ಶಿಕ್ಷಣ ವ್ಯವಸ್ಥೆ ಅಡಿಯಲ್ಲಿ ಬದುಕುತ್ತಿರುವಂತಹ ಇಂದಿನ ಜನಾಂಗ ಕೆಲವೊಮ್ಮೆ ಆಧುನಿಕ ಜೀವನ ಶೈಲಿಯಲ್ಲಿ ಮಗ್ನರಾಗಿ ದಾರಿ ತಪ್ಪುವಂತಹ ಬಹಳಷ್ಟು ಪ್ರಸಂಗಗಳು ಕೇಳಿಬರುತ್ತಿರುವ ಇತ್ತೀಚಿನ ದಿನಗಳಲ್ಲಿ ಕನಾ೯ಟಕದ ಮತ್ತು ದೇಶದ ಸುನ್ನೀ ಮುಸ್ಲಿಂಮರ ಅಜೇಯ ಸಂಘಟನೆ" S.S.F " ಇದರ ರಾಜ್ಯ ನಾಯಕರು ಈ ವಷ೯ದ ಹೊಸ ಸದಸ್ಯತನ ಅಭಿಯಾನವನ್ನು ನಡೆಸಲು ಸುತ್ತೋಲೆ ಹೊರಡಿಸಿರುವ ಈ ಸುಸಂಧಭ೯ದಲ್ಲಿ ಬಂಡಸಾಲೆ ಸುನ್ನಿ ವಿಧ್ಯಾಥಿ೯ ಸಂಘಟನೆ ಎಸ್ಎಸ್ಎಫ್ ಸದಸ್ಯತ್ವ ಅಭಿಯಾನ ನಡೆಸಿತ್ತು
ಈ ಸಂದರ್ಭದಲ್ಲಿ ಎಸ್ಎಸ್ಎಫ್ ಬಂಡಸಾಲೆ ಯುನಿಟ್ ಅಧ್ಯಕ್ಷರಾದ ರಫೀಕ್ ಕಾರ್ಯದರ್ಶಿ ಫಾರೂಕ್ ಉಪಾಧ್ಯಕ್ಷರಾದ ಖಾದರ್ ಬಿ.ಎಮ್ ಕೆ.ಸಿ.ಎಫ್ ಸದಸ್ಯರಾದ ನಾಸೀರ್ ಬಂಡಸಾಲೆ ಮತ್ತು ಹಲವಾರು ಕಾರ್ಯಕರ್ತರು ಭಾಗವಹಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment