Skip to main content

ಅಲ್ ಮದೀನತ್ತುಲ್ ಮುನವ್ವರ ಮೂಡಡ್ಕ  ಉನೈಸ ಬುರೈದಾ   ಘಟಕ ಅಸ್ತಿತ್ವಕ್ಕೆ                     ಅಧ್ಯಕ್ಷರಾಗಿ ಅಬುಬಕ್ಕರ್ ಕಡೇಶ್ವಾಲ್ಯ ಕೆಮ್ಮನ್ ಕಜೆ  ಪ್ರ.ಕಾರ್ಯದರ್ಶಿಯಾಗಿ TK  ಇಸ್ಮಾಯಿಲ್ ಮುಸ್ಲಿಯಾರ್ ನೀರಕಟ್ಟೆ ವಲಾಳ್ ಆಯ್ಕೆ




*ಅಲ್ ಮದೀನತ್ತುಲ್ ಮುನವ್ವರ ಮೂಡಡ್ಕ  ಉನೈಸ ಬುರೈದಾ   ಘಟಕ ಅಸ್ತಿತ್ವಕ್ಕೆ                     ಅಧ್ಯಕ್ಷರಾಗಿ ಅಬುಬಕ್ಕರ್ ಕಡೇಶ್ವಾಲ್ಯ ಕೆಮ್ಮನ್ ಕಜೆ  ಪ್ರ.ಕಾರ್ಯದರ್ಶಿಯಾಗಿ TK  ಇಸ್ಮಾಯಿಲ್ ಮುಸ್ಲಿಯಾರ್ ನೀರಕಟ್ಟೆ ವಲಾಳ್ ಆಯ್ಕೆ*

ಅಲ್ ಮದೀನತುಲ್ ಮುನವ್ವರ ವಿದ್ಯಾಸಂಸ್ತೆ ಮೂಡಡ್ಕ ಇದರ ಸೌದಿ ಅರೇಬಿಯಾ ಪರ್ಯಟನೆ ಭಾಗವಾಗಿ ಮ್ಯಾನೇಜರ್ ಬಹು ಅಶ್ರಫ್ ಸಖಾಫಿ ಮಾಡಾವು ರವರ  ಉಪಸ್ತಿತಿಯಲ್ಲಿ    ಉನೈಸ ದಲ್ಲಿ ನೂತನ ಸಮಿತಿಯನ್ನು ರಚನೆ ಮಾಡಲಾಯಿತು

ಕಾರ್ಯಕ್ರಮ ವನ್ನು ಉದ್ದೇಶಿಸಿ  ಮಾತನಾಡಿದ ಸಖಾಫಿಯವರು ಮರ್ಹೂಮ್ ಟಿ.ಎಚ್ ಉಸ್ತಾದರು ಬೆಳ್ತಂಗಡಿ ತಾಲೂಕಿನಲ್ಲಿ ಮೊಟ್ಟ ಮೊದಲು
ಸ್ಥಾಪಿಸಿದ ಸಂಸ್ಥೆ, ಅವರ ಮರಣದ ನಂತರ ಪ್ರಚಾರ ಬಹಳ ಮಂದಗತಿಯಲ್ಲಿ ಸಾಗುತ್ತಿದೆ. ಈಗಾಗಲೇ 650 ವಿಧ್ಯಾರ್ಥಿಗಳು ಧಾರ್ಮಿಕ ಮತ್ತು ಭೌತಿಕವಾಗಿ
ವಿದ್ಯೆ ಪಡೆಯುತ್ತಿದ್ದಾರೆ,
ಇದರ ಉನ್ನತಿಗೆ ಬೇಕಾಗಿ ಇನ್ನಷ್ಟು ಶ್ರಮಿಸಬೇಕು ಎಂದರು. 

ಬಳಿಕ ಕೆ.ಸಿ.ಎಫ್ ಉನೈಸ ಸೆಕ್ಟರ್  ಸದಸ್ಯ  ಅಬೂಬಕ್ಕರ್ ಕಡೇಶ್ವಾಲ್ಯ  ಕೆಮ್ಮನ್ ಕಜೆ   ಶುಭ  ಹಾರೈಸಿ ಮಾತನಾಡಿದರು

ನೂತನ ಪದಾಧಿಕಾರಿಗಳು 
ಗೌರವ ಅಧ್ಯಕ್ಷರು-ಶಾಫಿ ಉಸ್ತಾದ್ ವಲವೂರು

ಅಧ್ಯಕ್ಷರು- ಅಬೂಬಕ್ಕರ್ ಕಡೇಶ್ವಾಲ್ಯ
ಪ್ರ.ಕಾರ್ಯದರ್ಶಿ-TK  ಇಸ್ಮಾಯಿಲ್ ಮುಸ್ಲಿಯಾರ್ ನೀರಕಟ್ಟೆ ವಲಾಳ್
ಕೋಶಾಧಿಕಾರಿ- ಅಬ್ದುಲ್ ಕರೀಂ ಲತೀಫಿ ಬೇಂಗಿಲ
ಉಪಾಧ್ಯಕ್ಷರು
ಅಬ್ದುಲ್ ಖಾದಿರ್ ಕಡವಿನ ಬಾಗಿಲು ಉಪ್ಪಿನಂಗಡಿ

ಜೊತೆ ಕಾರ್ಯದರ್ಶಿ
ಹೈದರ್ ಇನೋಲಿ

ಸಂಚಾಲಕರು-ಇಕ್ಬಾಲ್ ಪಾನೇಲ
ಸಲಹೆಗಾರರು-ಮುಸ್ತಫ ಸುಳ್ಯ ಅದ್ಯಕ್ಷರು ಕೆ ಸಿ ಯಫ್  ಉನೈಸ
ಸಂಘಟನಾ ಕರ್ಯದರ್ಶಿ ನವಾಝ್ ಅಡ್ಯಾರ್
ಕಾರ್ಯಕಾರಿ ಸಮಿತಿ ಸದಸ್ಯರಾಗಿ

ಹುಸೈನ್ ಕೆ ಸಿ ರೋಡ್
ಅಬೂಬಕ್ಕರ್ ಕೆದುಂಬಾಡಿ
ನೌಶಾದ್ ತೋಡಾರ್
ನವಾಝ್ ಅಡ್ಡಿಯಾರ್
ಅಬೂಬಕ್ಕರ್ ದೇರಳಕಟ್ಟೆ
ಅಬ್ದುಲ್ಲ ಪೂಸೋಟು
ಉಸ್ಮಾನ್ ಮೂಡಬಿದ್ರಿ
ಹನೀಫ್ ಉಪ್ಪಳ
ಶರೀಫ್ ಗಂಟ್ಟಾಲ್ ಕಟ್ಟೆ ನೂಯಿ
ಅಶ್ರಫ್ ಮೂಡಬಿದ್ರಿ

ಕಾರ್ಯಕ್ರಮವನ್ನು ಸಂಸ್ಥೆಯ ಆರ್ಗಾನೈಝರ್ ಅಬ್ದುಲ್ ಕರೀಂ ಲತೀಫಿ ಬೇಂಗಿಲ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ TK ಇಸ್ಮಾಯಿಲ್ ಮುಸ್ಲಿಯಾರ್ ನೀರಕಟ್ಟೆ ವಲಾಳ್  ಕೃತಜ್ಞತೆ ಸಲ್ಲಿಸಿದರು

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.