Skip to main content

ಎಸ್ ಎಸ್ ಎಫ್  ಕೆ ಸಿ ನಗರ ಶಾಖೆ  ತಲಪಾಡಿ ಸೆಕ್ಟರ್ ಇದರ ವತಿಯಿಂದ ''ಮರ್ ಹಬಾ ಯಾ ರಮಳಾನ್'' ರಮಳಾನ್ ಪೂರ್ವ ಸಿದ್ದತಾ  ಕಾರ್ಯಕ್ರಮ ಹಾಗೂ ರಮಾಳಾನ್ ಕಿಟ್ ವಿತರಣೆ 

ಎಸ್ ಎಸ್ ಎಫ್  ಕೆ ಸಿ ನಗರ ಶಾಖೆ  ತಲಪಾಡಿ ಸೆಕ್ಟರ್ ಇದರ ವತಿಯಿಂದ ''ಮರ್ ಹಬಾ ಯಾ ರಮಳಾನ್''
ರಮಳಾನ್ ಪೂರ್ವ ಸಿದ್ದತಾ  ಕಾರ್ಯಕ್ರಮ ಹಾಗೂ ರಮಾಳಾನ್ ಕಿಟ್ ವಿತರಣೆ  ಕಾರ್ಯಕ್ರಮವು  21-5-2017 ರಂದು ರಾತ್ರಿ 7:00ಕ್ಕೆ ಸರಿಯಾಗಿ  ಎಸ್ ಎಸ್ ಎಫ್ ಕೋಟೆಕಾರ್  ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಬಾರಿ ಸಅದಿಯವರ  ದುಆ ದೊಂದಿಗೆ ಎಸ್ ಎಸ್ ಎಫ್ ಕೆ ಸಿ ನಗರ ಕಛೇರಿಯಲ್ಲಿ ನಡೆಯಿತು. ಎಸ್ ಎಸ್ ಎಫ್ ಉಳ್ಳಾಲ ಡಿವಿಶನ್ ಉಪಾಧ್ಯಕ್ಷರಾದ ಮುಹಮ್ಮದ್ ಮುಸ್ತಫ ಝುಹ್ರಿ  ಅಧ್ಯಕ್ಷತೆ  ವಹಿಸಿದ್ದರು. ಶಾಖೆಯ
ಪ್ರ ಕಾರ್ಯದರ್ಶಿಯಾದ ಮುಹಮ್ಮದ್ ಮುಸ್ತಫ ಸ್ವಾಗತಿಸಿದರು . ಅಲ್ ಹುದಾ ಜುಮಾ ಮಸೀದಿ ಕೆ ಸಿ ನಗರ   ಖತೀಬರಾದ ಮುಹಮ್ಮದ್ ಹನೀಫ್ ಸಖಾಫಿಯವರು ಕಾರ್ಯಕ್ರವನ್ನು ಉದ್ಘಾಟಿಸಿದರು.
   ಎಸ್ ಎಫ್ ಉಳ್ಳಾಲ ಡಿವಿಶನ್ ಉಪಾಧ್ಯಕ್ಷರಾದ ಮುಹಮ್ಮದ್ ಮುಸ್ತಫ ಝಹುರಿ  ಅಧ್ಯಕ್ಷತಾ ಭಾಷಣ ಮಾಡಿದರು. ನಂತರ ಎಸ್ ಎಸ್ ಎಫ್ ಕೋಟೆಕಾರ್  ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಬಾರಿ ಸಅದಿಯವರು ರಮಾಳಾನ್ ಸಿದ್ದತಾ  ವಿಷಯಲ್ಲಿ ತರಗತಿ  ನಡೆಸಿದರು. ಬಳಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು  ದ್ವಿತೀಯ ಪಿ ಯು ಸಿ Science ವಿಭಾಗದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ   ತೇರ್ಗಡೆಯಾದ ಶಾಖೆಯ ಜೊತೆ ಕಾರ್ಯದರ್ಶಿಯಾದ ಅಬ್ದುರ್ರಶೀದ್ ಮುಹ್ಸಿನ್ [526] ಹಾಗೂ ಶಾಖೆಯ ಕಾರ್ಯಕರ್ತನಾದ ಮುಹಮ್ಮದ್ ರಫೀಕ್ [528] ಅವರಿಗೆ ಕ್ಯಾಶ್ ನೀಡಿ ಅಭಿನಂದಿಸಲಾಯಿತು. ನಂತರ ಶಾಖೆಯ ವತಿಯಿಂದ ಬಡ ಹಾಗೂ ನಿರ್ಗತಿಕ 12 ಕುಟುಂಬಗಳಿಗೆ ರಮಳಾನ್ ಕಿಟ್  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಉಳ್ಳಾಲ ಡಿವಿಶನ್ ಉಪಾಧ್ಯಕ್ಷರಾದ ಮುಹಮ್ಮದ್ ಮುಸ್ತಫ ಝಹುರಿ, ಎಸ್ ಎಸ್ ಎಫ್ ಕೋಟೆಕಾರ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಬಾರಿ ಸಅದಿ, ಎಸ್ ಎಸ್ ಎಫ್ ತಲಪಾಡಿ  ಸೆಕ್ಟರ್ ಇದರ  Inspire blood donor's Cell  chairman ಹಕೀಂ ಪೂಮಣ್, ಶಾಖೆಯ ಉಸ್ತುವಾರಿಯಾದ ಶರೀಫ್ ಪೂಮಣ್, ಅಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾದ  ಅಬ್ದುಲ್ ಖಾದರ್ ಹಾಜಿ, ಮಾಜಿ ಅಧ್ಯಕ್ಷರಾದ ಮುಸಾ ಕುಂಞಿ.  ಅಲ್ ಹುದಾ ಜುಮಾ ಮಸೀದಿ ಪ್ರ. ಕಾರ್ಯದರ್ಶಿಯಾದ ಇಕ್ಬಾಲ್, ಎಸ್ ವೈ ಎಸ್ ಕೆ ಸಿ ನಗರ ಬ್ರಾಂಚ್ ಅಧ್ಯಕ್ಷರಾದ ಅಬೂಬಕ್ಕರ್  ಹಾಜಿ, ಪ್ರ ಕಾರ್ಯದರ್ಶಿಯಾದ ಅಬ್ಬಾಸ್, ಶಾಖೆಯ ಅಧ್ಯಕ್ಷರಾದ ನಝೀರ್ ಯು. ಪಿ, ಉಪಾಧ್ಯಕ್ಷರಾದ ಅಬ್ದುಲ್ ನಾಸಿರ್ ಕೆ. ಸಿ, ಶಾಖೆಯ ಜೊತೆ ಕಾರ್ಯದರ್ಶಿಯಾದ ಮುಹ್ಸಿನ್ ಹಾಗೂ  ಶಂಶುದ್ದೀನ್, ಕೋಶಾದಿಕಾರಿಯಾದ ರಿಝ್ವನ್ ಹಾಜರಿದ್ದರು. ಕೊನೆಗೆ ಮುಸ್ತಫ ಅವರ ಧನ್ಯವಾದಗಳೂಂದಿಗೆ ಕಾರ್ಯಕ್ರಮವು ಕೊನೆಗೊಂಡಿತು..

ವರದಿ - ಮುಹಮ್ಮದ್ ಮುಸ್ತಫ
ಕೆ ಸಿ ನಗರ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.