┏━━━═❈﷽❈═━━━┓
"ದ್ವೇಷ ಅಳಿಸಿ ದೇಶ ಉಳಿಸಿ"
ಮಂಗಳೂರು ಡಿವಿಶನ್ :ಕ್ಯಾಂಪಸ್ ಸದಸ್ಯತ್ವ
ಅಭಿಯಾನಕ್ಕೆ ಚಾಲನೆ
••••••••••••••••••••••••••••••••••••••••••••
ಎಸ್ಸೆಸ್ಸಫ್ ಕ್ಯಾಂಪಸ್ ಮಂಗಳೂರು ಡಿವಿಶನ್ ವತಿಯಿಂದ 1/8/2K17 ರಂದು ಆಫಿಲ್ ಯಅ್ಕೂಬ್ ಸಅದಿ ನಾವೂರ್ ಇವರ ಅಧ್ಯಕ್ಷತೆಯಲ್ಲಿ 'ಕ್ಯಾಂಪಸ್ ಸದಸ್ವತ್ವ ' ಅಭಿಯಾನಕ್ಕೆ ಚಾಲನೆಯನ್ನು ನೀಡಲಾಯಿತು.
ಯಅ್ಕೂಬ್ ಸಅದಿ ದುಅ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಇತ್ತರು.ನಂತರ ಕ್ಯಾಂಪಸ್ ನಲ್ಲಿ ಹೇಗೆ ಗುರುತಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ಶೈಕ್ಷನಿಕ ಕ್ಷೇತ್ರದೊಂದಿಗೆ ಧಾರ್ಮಿಕ ರಂಗದಲ್ಲಿಯು ಕ್ರಾಂತಿಯನ್ನು ಮೂಡಿಸಬೇಕೆಂದು ಹೇಳಿದರು.ಅಬ್ದುಲ್ ರಹ್ಮಾನ್ ಹಾಜಿಯವರು ಸಭೆಯನ್ನುದ್ದೇಶಿಸಿ ಸ್ವಾಗತಿಸಿದರು.ಸ್ಯೆಯದ್ ಮಿಹ್ರಾಜ್ ತಂಙಲ್ ರವರು ಪ್ರಾಸ್ತವಿಕವಾಗಿ ಮಾತನಾಡಿದರು.ದ.ಕ ಜಿಲ್ಲಾ ಕ್ಯಾಂಪಸ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸರ್ ವಿಷಯವನ್ನು ಮಂಡಿಸಿದರು.ನಂತರ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸದಸ್ಯತ್ವದ ಪ್ರತಿಯನ್ನು ನೀಡುವುದರ ಮೂಲಕ ಎಸ್ಸೆಸ್ಸೆಫ್ ಕ್ಯಾಂಪಸ್ಗೆ ಆದ್ಯಾತ್ಮಿಕ ಚಾಲನೆಯನ್ನು ನೀಡಲಾಯಿತು.ಕೊನೆಯಲ್ಲಿ ಆಶಿಕ್ ರವರು ವಂದಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment