*ಬಯಾರ್:.* ಅಂತರ್ಜಾಲ ತಾಣ ಉಪಯೋಗದಿಂದ ಬ್ಲೂಲ್ ವೇಲ್ ಆಟದಿಂದ ಮನುಷ್ಯನ ಅಧಪತನ ಸರ್ವ ನಾಶಕ್ಕೆ ಕಾರಣ ಎಂದು ಸಹಸ್ರಾರು ಜನರು ಮಾಸಂಪ್ರತೀ ಸೇರಲಿರುವ ಬಾಯಾರ್ ಮುಜಮ್ಮಹ್ ಸ್ವಲಾತ್ ಮಜ್ಲಿಸ್ ನ ನೇತೃತ್ವ ವಹಿಸಿ ಸಾವಿರಾರು ಜನರನ್ನು ಉದ್ದೇಶಿಸಿ ಖಾರವಾಗಿ ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ ಕೋಯ ಅಲ್ ಬುಖಾರಿ ತಂಙಳ್ ನುಡಿದರು.
ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆಯೂ ಅಧಪತನದ ಹಾದಿಯಲ್ಲಿ ಸಾಗುವುದನ್ನು ಕಾಣಬಹುದು ಇದಕ್ಕೆಲ್ಲ ಕಾರಣ ಹೆತ್ತವರು ಎಂದು ವೇದಿಕೆಯಲ್ಲಿ ನೆನಪಿಸಿದರು.
ಆಸಾಸ್ ಸಂಸ್ಥೆಯ ಅಧ್ಯಕ್ಷ ಅಶ್ರಫ್ ಸಅದಿ ಮಲ್ಲೂರ್ ಮುಖ್ಯ ಭಾಷಣ ಮಾಡಿದರು ವೇದಿಕೆಯಲ್ಲಿ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಮಂಜನಾಡಿ, ಅಬ್ದುಲ್ ಲತೀಫ್ ಸಹದಿ ಪಯಶ್ಶಿ,ಅಬ್ದುಲ್ಲಾ ಕುಂಞಿ ಫೈಝಿ,ಅಬ್ದುಲ್ಲಾ ಮುಸ್ಲಿಯಾರ್,ರಫೀಕ್ ಸಹದಿ ದೇಲಂಪಾಡಿ, ರಹೀಮ್ ಸಹದಿ ಖತರ್, ಹಂಝ ಮಿಸ್ಬಾಹಿ,ಹಖೀಮ್ ಮದನಿ ಕರೊಪಾಡಿ,ಉಮರ್ ಸಖಾಫಿ ಮುಹಿಮ್ಮಾತ್,ಇಸ್ಮಾಯಿಲ್ ಸಹದಿ ಪಾರಪಲ್ಲಿ ಬಶೀರ್ ಸಖಾಫಿ ಕೊಲ್ಯಂ ಹಮೀದ್ ಸಖಾಫಿ ಮೇರ್ಕಳ,ಅಝೀಝ್ ಸಖಾಫಿ ಸೂರ್ಯ,ಶಾಫಿ ಸಹದಿ,ರಝಾಕ್ ಮದನಿ,ವಳಾಲ್ ಲತೀಫ್ ಮದನಿ, ಯೂಸುಫ್ ಸಖಾಫಿ, ಇಸ್ಮಾಯಿಲ್ ಸಖಾಫಿ,ಮುಸ್ತಫಾ ಮುಸ್ಲಿಯಾರ್, ಅಬೂಬಕ್ಕರ್ ಸಹದಿ,ಬಶೀರ್ ಹಿಮಮಿ ಮುಂತಾದವರು ಉಪಸ್ಥಿತರಿದ್ದರು ಪ್ರಾರಂಭದಲ್ಲಿ ಸಂಸ್ಥೆಯ ಮೆನೇಜರ್ ಅಬೂಬಕ್ಕರ್ ಸಿದ್ದೀಖ್ ಸಖಾಫಿ ಬಾಯಾರ್ ಸ್ವಾಗತಿಸಿದರು ಎಂದು ಆರ್ಕೆ ಮದನಿ ಅಮ್ಮೆಂಬಳ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment