SSF
ಪಾಣೆಮಂಗಳೂರು
ಸೆಕ್ಟರ್ ವತಿಯಿಂದ ಹೈಸ್ಕೂಲ್ ಮಕ್ಕಳ *High School Fraternity*ಕ್ಯಾಂಪ್ ಇತ್ತೀಚೆಗೆ ಕೊಳಕೆ ಮದ್ರಸ ದಲ್ಲಿ ಉಸ್ಮಾನ್ ಸಖಾಫಿ ಯವರ ಅಧ್ಯಕ್ಷತೆ ನಡೆಯಿತು.
ವಿವಿಧ ಶಾಖೆಗಳಿಂದ ಬಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ SSF ದ.ಕ ಜಿಲ್ಲಾ ಸದಸ್ಯರಾದ ಅಬ್ದುಲ್ ಮಜೀದ್ ಸಖಾಫಿ ಅಮ್ಮುಂಜೆ ತರಗತಿ ನಡೆಸಿಕೊಟ್ಟರು.
ಸಮಾರಂಭದಲ್ಲಿ ಸೆಕ್ಟರ್ ಉಪಾಧ್ಯಕ್ಷರಾದ ನಿಝಾರ್ ಕೊಳಕೆ.
SYS ಪಾಣೆಮಂಗಳೂರು ಸೆಂಟರ್ ಪ್ರ.ಕಾರ್ಯದರ್ಶಿ ಅಬ್ದುಲ್ಲಾ ಕೊಳಕೆ .
SSF ಬಂಟ್ವಾಳ ಡಿವಿಶನ್ ಸದಸ್ಯರಾದ ಅಲ್ತಾಫ್ ಕೊಳಕೆ.ಬಂಟ್ವಾಳ ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಮೌಸುಫ್ ಅಬ್ದುಲ್ಲಾ ಮೆಲ್ಕಾರ್. ಪಾಣೆಮಂಗಳೂರು ಸೆಕ್ಟರ್ ಪ್ರ.ಕಾರ್ಯದರ್ಶಿ ಅನ್ಸಾರ್ ಕಾರಾಜೆ ಪಾಣೆಮಂಗಳೂರು ಸೆಕ್ಟರ್ ಹೈಸ್ಕೂಲ್ ಕನ್ವಿನರ್ ಹಾರಿಸ್ ಚಟ್ಟೆಕ್ಕಲ್
ಸೆಕ್ಟರ್ ಕಾರ್ಯ ದರ್ಶಿ ಅಶ್ಫಖ್ ಮೆಲ್ಕಾರ್ ಸೆಕ್ಟರ್ ಸದಸ್ಯರಾದ ಎ.ಎನ್ ಅಬ್ದುಲ್ಲಾ ಕೊಳಕೆ ಹಾಗೂ ಸಿರಾಜ್ ಕೊಳಕೆ ಉಪಸ್ಥಿತಿತರಿದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment