ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಮಹಾಸಭೆ ಸುನ್ನಿ ಜಂಯ್ಯತುಲ್ ಉಲಮಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರ ದುಆದೊಂದಿಗೆ ಪ್ರಾರಂಭಗೊಂಡು ಜಿಲ್ಲಾದ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಅಧ್ಯಕ್ಷತೆಯೊಂದಿಗೆ ಮಾಣಿ ದಾರುಲ್ ಇರ್ಶಾದ್ ನಲ್ಲಿ ನಡೆದ ಸಮಿತಿಯ ಚುನಾವಣೆಗೆ ರಾಜ್ಯ ಉಪಾಧ್ಯಕ್ಷರಾದ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ನೇತೃತ್ವ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರ.ಕಾರ್ಯದರ್ಶಿ ಡಿ ಕೆ ಉಮರ್ ಸಖಾಫಿ ಹಾಗೂ ಝೈನಿ ಕಾಮಿಲ್ ಸಖಾಫಿ. ತೋಕೆ ಕಾಮಿಲ್ ಸಖಾಫಿ. ಮಲ್ಲೂರು ಸಅದಿ. ಕೆ ಕೆ ಎಂ ಕಾಮಿಲ್ ಉಪಸ್ಥಿತರಿದ್ದರು.
ನೂತನ ಸಮಿತಿಯ
ಅಧ್ಯಕ್ಷರಾಗಿ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಪ್ ಕಿನಾರ ಮಂಗಳೂರು ಕೋಶಾಧಿಕಾರಿಯಾಗಿ ಹನೀಪ್ ಹಾಜಿ ಉಳ್ಳಾಲ
ಉಪಾಧ್ಯಕ್ಷರಾಗಿ ಎಂ ಎ ಸಿದ್ದೀಖ್ ಸಖಾಫಿ ಮೂಳೂರು. ಸಿ ಎಚ್ ಮುಹಮ್ಮದಲಿ ಸಖಾಫಿ ಅಶ್ಹರಿಯ್ಯ. ಅಬ್ದುಲ್ ಹಮೀದ್ ಬೀಜಕೊಚ್ಚಿ ಸುಳ್ಯ.ಕಾರ್ಯದರ್ಶಿಗಳಾಗಿ ಎನ್ ಎಸ್ ಉಮರ್ ಮಾಸ್ಟರ್. ಸಲೀಲ್ ಹಾಜಿ ಬಜ್ಪೆ. ಖಲೀಲ್ ಮುಸ್ಲಿಯಾರ್. ಸದಸ್ಯರುಗಳಾಗಿ ಎಸ್ ಎಂ ಕೋಯ ತಂಙಲ್ ಉಜಿರೆ.ಸಯ್ಯಿದ್ ಅಬ್ದುಲ್ ಅಸ್ಸಾಂ ತಂಙಲ್ ಬೆಳ್ತಂಗಡಿ. ಹಂಝ ಮದನಿ ಮಿತ್ತೂರು.ಅಬೂಬಕ್ಕರ್ ಸಅದಿ ಮಜೂರು. ಖತ್ತರ್ ಬಾವ ಹಾಜಿ. ಕೆ ಈ ರಝ್ವಿ ಸಾಲೆತ್ತೂರು. ಖಾಸಿಂ ಪದ್ಮುಂಜೆ ಕುಪ್ಪೆಟ್ಟಿ.ಭಾವ ಫಕ್ರುದ್ದೀನ್ ಕೃಷ್ಣಾಪುರ. ಪಿ ಕೆ ಮುಹಮ್ಮದ್ ಮದನಿ ಕುಪ್ಪೆಟ್ಟಿ.ಎಂ ಎಚ್ ಅಬ್ದುಲ್ ಖಾದರ್ ಉಪ್ಪಿನಂಗಡಿ.ಮುತ್ತಲಿಬ್ ಹಾಜಿ ನಾರ್ಶ. ಎಂ ಇ ಅಬ್ದುರ್ರಝ್ಝಾಕ್ ಮದನಿ ಮಾಣಿ. ಅಬ್ದುಲ್ ಅಝೀಝ್ ಸಖಾಫಿ ಕೊಳ್ತಿಗೆ.ಅಬ್ದುಲ್ ಹಮೀದ್ ಸಖಾಫಿ ಕೊಡುಂಗೈ. ಹಾಜಿ ಅಬ್ದುರ್ರಝ್ಝಾಕ್ ಸಖಾಫಿ ಕುಪ್ಪೆಟ್ಟಿ.ಅಬ್ದುಲ್ಲ ಮುಸ್ಲಿಯಾರ್ ಪುತ್ತೂರು. ಅಬ್ದುಲ್ ಕರೀಂ ಹಾಜಿ ಚೆನ್ನಾರ್.ಮುಹಮ್ಮದ್ ಅಶ್ರಪ್ ಹಾಜಿ ಬಳ್ಳಾರಿ. ಉಳ್ಳಾಲ ಇವರನ್ನು ಆರಿಸಲಾಯಿತು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment