Skip to main content

ಎಸ್.ವೈ.ಎಸ್‌. ರಾಜ್ಯಾಧ್ಧ್ಯಕ್ಷರಾಗಿ ಜಿ.ಎಂ. ಕಾಮಿಲ್ ಸಖಾಫಿ, ಕಾರ್ಯದರ್ಶಿಯಾಗಿ ಝೈನೀ ಕಾಮಿಲ್ ಆಯ್ಕೆ

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್. ವೈ.ಎಸ್.) ಇದರ ನೂತನ ಸಾಲಿನ *ರಾಜ್ಯಾಧ್ಯಕ್ಷರಾಗಿ* ಜಿ.ಎಂ‌.ಮುಹಮ್ಮದ್ ಕಾಮಿಲ್ ಸಖಾಫಿ ಪಾಣೆಮಂಗಳೂರು ,

*ಪ್ರಧಾನ ಕಾರ್ಯದರ್ಶಿಯಾಗಿ* ಎಮ್ಮೆಸ್ಸೆಂ. ಅಬ್ದುಲ್‌ ರಶೀದ್ ಸಖಾಫಿ ಝೈನೀ ಕಾಮಿಲ್ ತಲಪಾಡಿ ಹಾಗೂ

*ಕೋಶಾಧಿಕಾರಿಯಾಗಿ* ಎ. ಯೂಸುಫ್ ಹಾಜಿ ಉಪ್ಪಳ್ಳಿ ಚಿಕ್ಕಮಗಳೂರು ಆಯ್ಕೆಯಾಗಿದ್ದಾರೆ.

*ಉಪಾಧ್ಯಕ್ಷರಾಗಿ* ಡಿ.ಕೆ.ಉಮರ್ ಸಖಾಫಿ ಕಂಬಳಬೆಟ್ಟು,

ಸಯ್ಯಿದ್ ಎ.ಪಿ.ಎಸ್. ಹುಸೈನ್ ಅಹ್ದಲ್ ತಂಙಳ್ ಬಾಖವಿ ಚಿಕ್ಕಮಗಳೂರು,

ಜಿ.ಎಂ.ಹೈದರ್ ಅಲೀ ಕಾಮಿಲ್ ನಿಝಾಮಿ ಶಿವಮೊಗ್ಗ,

ಹಾಜಿ ಕೆ. ಮುಹ್ಯಿದ್ದೀನ್ ಗುಡ್ ವಿಲ್ ಕಾಪು ಉಡುಪಿ

*ಕಾರ್ಯದರ್ಶಿಗಳಾಗಿ* ಎಂ‌.ಎ. ಸಿದ್ದೀಖ್ ಸಖಾಫಿ ಮೂಳೂರು ದ.ಕ.,

ಯಾಕೂಬ್ ಯೂಸುಫ್ ಬೆಂಗಳೂರು,

ಅಬ್ದುಲ್‌ ಹಕೀಂ ಕೊಡ್ಲಿಪೇಟೆ ಹಾಸನ,

ಉಸ್ಮಾನ್ ಅಬ್ದುಲ್ಲಾ ಎಮ್ಮೆಮಾಡು ಕೊಡಗು

*ಕಾರ್ಯಕಾರಿ ಸಮಿತಿಯ ಸದಸ್ಯರಾಗಿ*

ಸಯ್ಯಿದ್ ಇಸ್ಮಾಯಿಲ್ ತಂಙಳ್ ಮದನಿ ಉಜಿರೆ

ಸಯ್ಯಿದ್ ಜಅಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ

ಸಯ್ಯಿದ್ ಶಹೀದುದ್ದೀನ್ ಬಾಖವಿ ಅಲ್ ಬುಖಾರಿ ಶಿವಮೊಗ್ಗ

ಕೆ.ಪಿ‌. ಹುಸೈನ್ ಸಅದಿ ಕೆ.ಸಿ.ರೋಡ್

ಎಸ್.ಪಿ.ಹಂಝ ಸಖಾಫಿ ಬಂಟ್ವಾಳ

ಪಿ.ಎಂ.ಉಸ್ಮಾನ್ ಸಅದಿ ಪಟ್ಟೋರಿ,

ಟ.ಎಂ.ಮುಹ್ಯಿದ್ದೀನ್  ಕಾಮಿಲ್ ಸಖಾಫಿ ತೋಕೆ

ಎಂ.ಪಿ.ಎಂ.ಅಶ್ರಫ್ ಸಅದಿ ಮಲ್ಲೂರ್

ಅಶ್ರಫ್ ಕಿನಾರ  ಮಂಗಳೂರು

ಕೆ.ಕೆ.ಮುಹ್ಯಿದ್ದೀನ್ ಕಾಮಿಲ್ ಸಖಾಫಿ ಸುರಿಬೈಲ್

ಅಬ್ದುಲ್‌ ಹಮೀದ್ ಬೀಜಕೊಚ್ಚಿ ಸುಳ್ಯ

ಬಾವಾ ಫಖ್ರುದ್ದೀನ್ ಕೃಷ್ಣಾಪುರ

ಖಾಸಿಂ ಪದ್ಮುಂಜ ಬೆಳ್ತಂಗಡಿ

ಎಂ.ವೈ.ಅಬ್ದುಲ್‌ ಹಫೀಲ್ ಸಅದಿ ಕೊಳಕೇರಿ ಕೊಡಗು

ಕೆ.ಎಚ್.ಮುಹಮ್ಮದ್ ಕುಂಞಿ ಹಾಜಿ ಪಾಲಿಬೆಟ್ಟ

ಎಂ.ಇ.ಉಮರ್ ಸಖಾಫಿ ಎಡಪ್ಪಲಂ

ಪಿ.ಯು.ಹನೀಫ್ ಸಖಾಫಿ ಕೊಂಡಂಗೇರಿ

ಪಿ.ಎ. ಯೂಸುಫ್ ಕೊಂಡಂಗೇರಿ

ಅಬೂಬಕರ್ ಕಡಂಗ

ಮುಸ್ತಫಾ ಸಅದಿ ಮೂಳೂರು ಉಡುಪಿ

ಅಬೂಬಕರ್ ಮುಸ್ಲಿಯಾರ್ ಹೆಜಮಾಡಿ

ಪಿ.ಎಂ.ಸೈದಲವಿ ಸಖಾಫಿ ಸಕಲೇಶಪುರ

ಹೈದರ್ ಮೊಗಳ್ ಆಚೆಂಗಿ

ಇದ್ದಿನಬ್ಬ ತರೀಕೆರೆ ಚಿಕ್ಕಮಗಳೂರು

ಹನೀಫ್ ಬೆಜ್ಜವಳ್ಳಿ ಶಿವಮೊಗ್ಗ

ಮಿತ್ತೂರು ಕೆಜಿಎನ್ ದಅವಾ ಕಾಲೇಜು ಸಭಾಂಗಣದಲ್ಲಿ ಸೇರಿದ ರಾಜ್ಯ ಮಹಾಸಭೆಯಲ್ಲಿ ರಾಜ್ಯಾಧ್ಯಕ್ಷ ಕೆ ಪಿ ಹುಸೈನ್ ಸಅದಿ ಕೆಸಿ ರೋಡ್ ಅಧ್ಯಕ್ಷತೆ ವಹಿಸಿದರು, ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು, ಕರ್ನಾಟಕ
ಸುನ್ನೀ ಕೊ ಆರ್ಡಿನೇಶನ್ ಸಮಿತಿ ಅಧ್ಯಕ್ಷ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಮಂಜನಾಡಿ ಶುಭ ಹಾರೈಸಿದರು.ರಾಜ್ಯ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಬೇಕಲ್ ಉಸ್ತಾದ್ ಹೊಸ ಸಮಿತಿಯನ್ನು ಘೋಷಿಸಿದರು,  ಎಸ್.ಪಿ.ಹಂಝ ಸಖಾಫಿ ಆಯ್ಕೆ ಪ್ರಕ್ರಿಯೆಯನ್ನು ನಿರ್ವಹಣೆ ಮಾಡಿದರು
ಪ್ರಾರಂಭದಲ್ಲಿ ಡಿ.ಕೆ. ಉಮರ್ ಸಖಾಫಿ ಸ್ವಾಗತಿಸಿ ಕೊನೆಯಲ್ಲಿ ಜಿ.ಎಂ.ಕಾಮಿಲ್ ಸಖಾಫಿ ಧನ್ಯವಾದ ಸಲ್ಲಿಸಿದರು

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.