ಕರ್ನಾಟಕ ರಾಜ್ಯ ಸುನ್ನಿ ಯುವಜ ಸಂಘ (ರಿ) SYS
ಪರಿಶುದ್ಧ ರಬೀವುಲ್ ಅವ್ವಲ್ ತಿಂಗಳಲ್ಲಿ ಪ್ರತೀ ವರ್ಷವೂ ಪ್ರವಾದಿ ಮುಹಮ್ಮದ್ ಮಸ್ತಫ ಸಲ್ಲಲ್ಲಾಹು ಅಲೈಹಿ ವಸಲ್ಲಂ ಹೆಸರಲ್ಲಿ ನಡೆಸಲ್ಪಡವ ಮೀಲಾದ್ ಕ್ಯಾಂಪೇನ್ ಉದ್ಘಾಟನೆ ಸಹಿಷ್ಣುತೆಯ ಪ್ರವಾದಿ ಸಲ್ಲಲ್ಲಾಹು ಅಲೈಹಿ ವಸಲ್ಲಂ ಘೋಷ ವಾಕ್ಯದೊಂದಿಗೆ ಮೆಹ್ಫಿಲೇ ಮುಸ್ತಫ ಸಲ್ಲಲ್ಲಾಹು ಅಲೈಹಿ ವಸಲ್ಲಂ ಮೌಲಿದ್ ಮಜ್ಲಿಸ್ ಇಂದು ದಾರುಲ್ ಇಝ್ಝಾ ಕೌಡೇಲ್ ನಲ್ಲಿ. ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾದ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ವಹಿಸಿ .ರಾಜ್ಯ ಉಪಾಧ್ಯಕ್ಷ ಡಿ ಕೆ ಉಮರ್ ಸಖಾಫಿ ಕಂಬಳಬೆಟ್ಟು ಮೀಲಾದ್ ಸಂದೇಶ ಬಾಷಣ ಮಾಡಿದರು. ನಂತರ ನಡೆದ ಮೌಲಿದ್ ಮಜ್ಲಿಸ್ ನಲ್ಲಿ ರಾಜ್ಯ ಕಾರ್ಯದರ್ಶಿ ಎಂ ಎ ಸಿದ್ದೀಖ್ ಸಖಾಫಿ ಮೂಳೂರು ಜಿಲ್ಲಾ ಕೋಶಾಧಿಕಾರಿ ಹನೀಪ್ ಹಾಜಿ ಉಳ್ಳಾಲ .ಜಿಲ್ಲಾ ನಾಯಕರಾದ ಅಶ್ಹರಿಯ್ಯ ಸಖಾಫಿ. ಹಂಝ ಮದನಿ ಮಿತ್ತೂರು ಕೆ ಈ ರಝ್ವಿ ಸಾಲೆತ್ತೂರು ಮಜೂರು ಸಅದಿ ಎಸ್ ಎಂ ತಂಙಲ್ ಬಾವ ಫಕ್ರುದ್ದೀನ್ ಹಮೀದ್ ಬೀಜಕೊಚ್ಚಿ. ಖತ್ತರ್ ಬಾವ ಹಾಜಿ ಕಾಸಿಂ ಪದ್ಮುಂಜೆ ಉಮರ್ ಮಾಸ್ಟರ್ ಸಲೀಲ್ ಹಾಜಿ. ಖಲೀಲ್ ಮುಸ್ಲಿಯಾರ್ ಮತ್ತು ಎಲ್ಲ ಝೋನ್. ಸೆಂಟರ್ ನಾಯಕರು ಭಾಗವಹಿಸಿದ್ದರು.ಜಿಲ್ಲಾ ಪ್ರ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment