ಉಳ್ಳಾಲ : ಖಾಝಿ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರತ್ ರವರ ದುಆ ಆಶೀರ್ವಾದ ದೊಂದಿಗೆ ನಜಾತುಸ್ಸಿಬಿಯಾನ್ ಮದ್ರಸ ಅಳೇಕಲ ವಿದ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮ ಮತ್ತು ಬುರ್ದಾ ಮಜ್ಲಿಸ್ ಡಿಸೆಂಬರ್ 10 ರಂದು ಮರ್ಹೂಂ ಎಸ್.ಎಂ ತಂಙಲ್ ವೇದಿಕೆಯಲ್ಲಿ ನಡೆಯಲಿದೆ.
ಸಯ್ಯಿದ್ ಜಲಾಲ್ ತಂಙಲ್ ದುಆ ನೆರೆವೇರಿಸಲಿದ್ದಾರೆ.
ಹಾಜಿ ಯು.ಎಸ್ ಹಂಝ ಅಧ್ಯಕ್ಷತೆ ವಹಿಸಲಿದ್ದಾರೆ.
ಮಸೀದಿಯ ಖತೀಬರಾದ ಅಬು ಝಿಯಾದ್ ಮದನಿ ಉಸ್ತಾದರು ಉದ್ಘಾಟಿಸಲಿದ್ದಾರೆ.
ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟದ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಸಂದೇಶ ಭಾಷಣ ಮಾಡಲಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ ಖಾದರ್, ಉಳ್ಲಾಲ ಪೋಲೀಸ್ ಠಾಣೆಯ ವ್ರತ್ತ ನಿರೀಕ್ಷಕರಾದ ಕೆ.ಆರ್ ಗೋಪಿಕ್ರಷ್ಣ,ಸಯ್ಯದ್ ಮದನಿ ದರ್ಗಾ ಸಮಿತಿ ಸದಸ್ಯರಾದ ಯು.ಫಾರುಕ್, ಶರೀಫ್, ಮಾರ್ಗತಲೆ ಮಸೀದಿಯ ಅಧ್ಯಕ್ಷ ಹನೀಫ್ ಹಾಜಿ,ಮಂಚಿಲ ಮಸೀದಿಯ ಅಧ್ಯಕ್ಷ ಮಕ್ಸೂದ್, ಹಳೆಕೋಟೆ ತಾಜುಲ್ ಉಲೆಮಾ ಮದ್ರಸ ಅಧ್ಯಕ್ಷ ಯೂಸುಫ್ ಹಳೆಕೋಟೆ, ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟದ ಪ್ರ.ಕಾರ್ಯದರ್ಶಿ ಹಮೀದ್ ಮಂಚಿಲ, ಸಯ್ಯದ್ ಮದನಿ ಅರಬಿಕ್ ಟ್ರಸ್ಟ್ ನ ಮಾಜಿ ಪ್ರ.ಕಾರ್ಯದರ್ಶಿ ಝಿಯಾದ್ ತಂಙಲ್ ಬಾಗವಹಿಸಲಿದ್ದಾರೆ.
ಮಸೀದಿಯ ಪ್ರ.ಕಾರ್ಯದರ್ಶಿ ಅಶ್ರಫ್ ಯು.ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment