ಅಲ್ ಮಸ್ಜಿದುಲ್ ಜಾಮಿಅಃ ಅಲ್ ಅಮೀನ್(401) ಅಳೇಕಲ ಇದರ ವತಿಯಿಂದ ತಾಜುಲ್ ಉಲೆಮಾ ಖ.ಸಿ ಅನುಸ್ಮರಣಾ ಕಾರ್ಯಕ್ರಮ ಹಾಜಿ ಯು.ಎಸ್ ಹಂಝ ರವರ ಅಧ್ಯಕ್ಷತೆಯಲ್ಲಿ ಅಳೇಕಲ ಮಸೀದಿಯಲ್ಲಿ ಜರುಗಿತು.
ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟ ಆಧ್ಯಕ್ಷ ಶಿಹಾಬುದ್ದೀನ್ ಸಖಾಫಿ ಅನುಸ್ಮರಣಾ ಬಾಷಣ ಮಾಡಿದರು.
ಖತೀಬರಾದ ಅಬೂ ಝಿಯಾದ್ ಮದನಿ ಪಟ್ಟಾಂಬಿ ಉಸ್ತಾದರು ದುಆ ನೆರೆವೇರಿಸಿದರು.
ಆಡಳಿತ ಸಮಿತಿ ಸದಸ್ಯರಾದ ಜಲಾಲ್ ತಂಙಲ್ ಝಿಕ್ರ್ ಮಜ್ಲಿಸ್ ಗೆ ನೇತ್ರತ್ವ ವಹಿಸಿದ್ದರು.
ಈ ಸಂಧರ್ಭದಲ್ಲಿ ಖುಬೈಬ್ ತಂಙಲ್, ಅಬ್ಬಾಸ್ ಮದನಿ, ನಜಾತುಸ್ಸಿಬಿಯಾನ್ ಮದ್ರಸಾ ಅದ್ಯಾಪಕರು ಸಯ್ಯದ್ ಮದನಿ ದರ್ಗಾ ಸಮಿತಿ ಸದಸ್ಯರಾದ ಫಾರೂಕ್ ಉಪಸ್ತಿತರಿದ್ದರು.
ಪ್ರಕಾರ್ಯದರ್ಶಿ ಅಶ್ರಫ್ ಯು.ಡಿ ಸ್ವಾಗತಿಸಿ ಕಾರ್ಯದರ್ಶಿ ಕೆ.ಎಂ ಅಶ್ರಫ್ ಸುಲ್ಯ ವಂದಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment