Skip to main content

ಬಾಯಾರ್ ಸ್ವಲಾತ್ ಮಜ್ಲಿಸ್ ಜನವರಿ 19ಕ್ಕೆ

ಬಾಯಾರ್ – ಸಹಸ್ರಾರು ಮಂದಿ ಪಾಲ್ಗೊಳ್ಳುವ ಮಾಸಿಕ ಸ್ವಲಾತ್ತ್ ಹಾಗೂ ತಾಜುಲ್ ಉಲಮಾ ,
ನೂರುಲ್ ಉಲಮಾ ಅನುಸ್ಮರಣೆ *2018 ಜನವರಿ 19ಕ್ಕೆ ಬಾಯಾರ್ ಮುಜಮ್ಮಹ್ ಕ್ಯಾಂಪಸ್‍ನಲ್ಲಿನಡೆಯಲಿದೆ.*
ಮಗ್ರಿಬ್ ನಮಾಝಿನ ನಂತರ ಪ್ರಾರಂಭವಾಗುವ ಪ್ರಸ್ತುತ ಕಾರ್ಯಕ್ರಮದಲ್ಲಿ
*ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕ್ಕೋಯ ತಂಙಳ್ ಅಲ್-ಬುಖಾರಿ (ಬಾಯಾರ್ ತಂಙಳ್)* ಸ್ವಲಾತ್ ಮಜ್ಲಿಸ್ ಹಾಗೂ ಸಾಮೂಹಿಕ ಪ್ರಾಥನೆಗೆ ನೇತೃತ್ವ ವಹಿಸುವರು *ಕೂಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ* ಮುಖ್ಯ ಪ್ರಭಾಷಣೆ ಮಾಡುವರು. ಅಸಯ್ಯಿದ್ ಮುನೀರುಲ್ ಅಹ್ದಲ್ ತಂಙಳ್, ಸಯ್ಯದ್ ನಿಜಾಮುದ್ದೀನ್ ಬಾಫಖಿ ಮಲ್ಲೂರ್ ತಂಙಳ್, ಶರಫುಲ್ ಉಲಮ ಅಬ್ಬಾಸ್ ಉಸ್ತಾದ್ ಮಂಜನಾಡಿ, ಬಿಎಸ್ ಅಬ್ದುಲ್ಲಕುಂಞ ಪೈಝಿ, ಸಿ ಅಬ್ದುಲ್ಲ ಮುಸ್ಲಿಯಾರ್, ಪಳ್ಳಂಗೋಡ್ ಅಬ್ದುಲ್
ಖಾದರ್ ಮದನಿ, ಲತೀಫ್ ಸಅದಿ ಪಝಶಿ, ಹಸ್ಸನ್ ಮುಸ್ಲಿಯಾರ್ ವಡಶ್ಶೇರಿ,ಮಲ್ಲೂರ್ ಅಶ್ರಪ್ ಸಅದಿ, ಬಾಯಾರ್ ಅಬ್ದುಲ್ಲ ಮುಸ್ಲಿಯಾರ್,ಅಬ್ದುಲ್ ಹಮೀದ್ ಮೌಲವಿ ಆಲಂಪಾಡಿ, ಮುಹಮ್ಮದ್ ಸಖಾಫಿ ಪಾತೂರ್, ಜಬ್ಬಾರ್ ಸಖಾಫಿ ಪಾತೂರ್, ಹಕ್ಕೀಂ ಮದನಿ ಕರೋಪಾಡಿ,ಉಮರ್ ಸಖಾಫಿ ಮುಹಿಮ್ಮಾತ್, ಮೂಸ ಸಖಾಫಿ ಕಳತ್ತೂರ್, ಹಾರಿಸ್ ಹಿಮಮಿ ಪರಪ್ಪ , ಅಝೀಝ್ ಸಖಾಫಿ ಸೂರ್ಯ
, ಸಿದ್ದೀಖ್ ಹಾಜಿ ಮಂಗಳೂರು, ಶಾಖಿರ್ ಹಾಜಿ ಮಿತ್ತೂರ್, ಸಿದ್ದೀಖ್ ಸಖಾಫಿ ಬಾಯಾರ್ ,
ಸಿದ್ದೀಖ್ ಲತ್ವೀಫಿ ಚಿಪ್ಪಾರ್, ನಿಯಾಝ್ ಸಖಾಫಿ ಆನಕ್ಕಲ್, ಉಮರ್ ಮದನಿ ಕನಿಯಾಲ,
ಅಬೂಬಕ್ಕರ್ ಸಅದಿ ಕರೋಪಾಡಿ ಮುಂತಾದವರು ಭಾಗವಹಿಸುವರು.

ವರದಿ:,,, *ಆರ್ ಕೆ ಮದನಿ ಅಮ್ಮೆಂಬಳ*

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.