Skip to main content

ತಾಜುಲ್ ಉಲಮಾ ಉಳ್ಳಾಲ ತಂಗಲ್ ಖದ್ದಸಲ್ಲಾಹು ಸಿರ್ರಹುಲ್ ಅಝೀಝ್ ರವರ 9 ನೇ ಉರೂಸ್‌ ಮುಬಾರಕ್ ಇದರ ಉರೂಸ್ ಸ್ವಾಗತ ಸಮಿತಿ ಕರ್ನಾಟಕ ಇಧರ ರಚನಾ ಸಭೆ


ತಾಜುಲ್ ಉಲಮಾ ಉಳ್ಳಾಲ ತಂಗಲ್ ಖದ್ದಸಲ್ಲಾಹು ಸಿರ್ರಹುಲ್ ಅಝೀಝ್ ರವರ 9 ನೇ ಉರೂಸ್‌ ಮುಬಾರಕ್ ಇದರ ಉರೂಸ್ ಸ್ವಾಗತ ಸಮಿತಿ ಕರ್ನಾಟಕ ಇಧರ ರಚನಾ ಸಭೆ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಲ್ ರವರ ಅಧ್ಯಕ್ಷತೆಯಲ್ಲಿ ಮಂಜನಾಡಿ ಅಲ್ ಮದೀನಾ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರುಗಿತು.

ಸಭೆಯನ್ನು ಉಜಿರೆ ಇಸ್ಮಾಯಿಲ್ ತಂಗಲ್ ಉದ್ಘಾಟಿಸಿದರು. ಅಶ್ ಅರಿಯ್ಯಃ ಮುಹಮ್ಮದ್ ಅಲಿ ಸಖಾಫಿ ವಿಷಯ ಮಂಡಿಸಿದರು. ಪಲ್ಲಂಗೋಡ್ ಅಬ್ದುಲ್ ಖಾದರ್ ಸಖಾಫಿ, ಉಮರ್ ಸಖಾಫಿ ತಲಕ್ಕಿ, ಮಲ್ಲೂರು ಅಶ್ರಫ್ ಸಅದಿ, ಡಾ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಅಬ್ದುಲ್ ಖಾದರ್ ಸಖಾಫಿ ಮಂಜನಾಡಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಬಳಿಕ ತಾಜುಲ್ ಉಲಮ ಉಳ್ಳಾಲ ತಂಙ್ಞಳ್ ರವರ 9ನೇ ಉರೂಸ್ ಸಮಾರಂಭದ ಉರೂಸ್ ಸ್ವಾಗತ ಸಮಿತಿ ಕರ್ನಾಟಕ ಇದರ ರಚನಾ ಪ್ರಕ್ರಿಯೆ ನಡೆಯಿತು.
ಚೇರ್ ಮೆನ್ ಆಗಿ ಸೈಯದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಮದನಿ ಉಜಿರೆ, ವೈಸ್ ಚೇರ್ಮೆನ್ ಗಳಾಗಿ ಉಮರ್ ಸಖಾಫಿ ತಲಕ್ಕಿ ಡಾ: ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ತಲಪಾಡಿ, MPM ಅಶ್ರಫ್ ಸಅದಿ ಮಲ್ಲೂರು, ಅಬ್ದುಲ್ ಖಾದಿರ್ ಸಖಾಫಿ ಅಲ್ ಮದೀನ, BM  ಯೂಸುಫ್ ಕುಂದಾಪುರ, ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ, ಏಷ್ಯನ್ ಬಾವ ಹಾಜಿ, PM ಅಬ್ದುಲ್ ಜಲೀಲ್ ಮೋಂಟುಗೋಳಿ, ಹನೀಫ್ ಹಾಜಿ ಉಳ್ಳಾಲ, ಅಬೂಬಕ್ಕರ್ ಹಾಜಿ ಕೂರತ್, ಅಶ್ರಫ್ ಕಿನಾರ, ಸಾಮಣಿಗೆ ಮದನಿ, MS ಸುಲೈಮಾನ್ ಮೋಂಟುಗೋಳಿ, KH ಇಸ್ಮಾಯಿಲ್ ಸಅದಿ ಕಿನ್ಯ, ಜನರಲ್ ಕನ್ವೀನರ್ ಆಗಿ ಖಾಲಿದ್ ಹಾಜಿ ಭಟ್ಕಳ, ಕನ್ವೀನರ್ ಗಳಾಗಿ ಹೈದರಲಿ ಹಿಮಮಿ ಮಲಾರ್, SK ಜಮಾಲುದ್ದೀನ್ ಮುಸ್ಲಿಯಾರ್ ಉಳ್ಳಾಲ, ಅಬ್ಬಾಸ್ ಮದನಿ ಬಂಡಾಡಿ, ಇಸ್ಮಾಯಿಲ್ ಸಆದಿ ಉರುಮಣೆ, ಅಬ್ದುರ್ರಹ್ಮಾನ್ ರಝ್ವಿ ಉಡುಪಿ, ಮಹಮ್ಮದ್ (ಮೋನು)ಕಲ್ಕಟ, MKM ಇಸ್ಮಾಯಿಲ್ ಕಿನ್ಯ, ಕೋಶಾಧಿಕಾರಿಯಾಗಿ  ಫಾರೂಖ್ ಅಬ್ಬಾಸ್ ಹಾಜಿ ಉಳ್ಳಾಲ ಇವರುಗಳನ್ನು ಆರಿಸಲಾಯಿತು.
 ಪ್ರಚಾರ ಸಮಿತಿ ಚೇರ್ ಮೆನ್ ಆಗಿ MB ಸಖಾಫಿ ಬಾಳೆಪುಣಿ, ವೈಸ್ ಚೇರ್ ಮೆನ್ ಗಳಾಗಿ ಖುಬೈಬ್ ತಂಙಳ್ ಉಳ್ಳಾಲ, ಕುಂಙ್ಞಿ ಬಾವ ಹಾಜಿ ಕಲ್ಕಟ, ಸಿದ್ದೀಖ್ ಮದನಿ ನಾಟೆಕಲ್, ಅಬ್ದುಲತೀಫ್ ಮದನಿ ವಳಾಲ್, ಬಶೀರ್ ಹಾಜಿ ಮುಡಿಪು,  ಸಿದ್ದೀಖ್ ಸಅದಿ ಮಿತ್ತೂರು, ಯೂಸುಫ್ ಪಾನೇಲ, ಕನ್ವೀನರ್ ಆಗಿ ಎಂ.ಎಂ.ಕೆ  ಮುಡಿಪು, ವೈಸ್ ಕನ್ವೀನರ್ ಗಳಾಗಿ ಇಕ್ಬಾಲ್ ಮರ್ಝೂಕಿ  ಸಖಾಫಿ ಅಲ್ ಮದೀನ, ನವಾಝ್ ಸಖಾಫಿ ಉಳ್ಳಾಲ, ಇಬ್ರಾಹಿಂ ಸಖಾಫಿ ಸೆರ್ಕಳ, ಶಂಸುದ್ದೀನ್ ಮುದುಂಗಾರ್, ಹುಸೈನ್ ಮುಸ್ಲಿಯಾರ್ ಉದ್ಯಾವರ, ಹಸನ್ ಸಅದಿ ಅಸೈ, ಇಕ್ಬಾಲ್ DG ಕಟ್ಟೆ ಕೈರಂಗಳ, ಸಿದ್ದೀಖ್ ಹಿಮಮಿ ಬಾಳೆಪುಣಿ, ಲತೀಫ್ ಬೊಳಿಯಾರ್, ಅಬ್ದುಲ್ ಹಮೀದ್ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.
ಪೈನಾನ್ಸಿಯಲ್ ಸಮಿತಿ ಚೇರ್ ಮೆನ್ ಆಗಿ ಎಸ್.ಎಸ್ ಮೂಸ ಹಾಜಿ ಸಾಂಬರತೋಟ, ವೈಸ್ ಚೇರ್ ಮೆನ್ ಗಳಾಗಿ ಅಬ್ಬುಚ್ಚ ಮದ್ಯನಡ್ಕ, ಖಾಲಿದ್ ಹಾಜಿ ನ್ಯೂಪಡ್ಪು, ಅಲಿ ಕುಂಙ್ಞಿ ಹಾಜಿ ಪಾರೆ, ಹಸನ್ ಹಾಜಿ ಸಾಂಬಾರತೋಟ, ಅಬ್ದುರ್ರಹ್ಮಾನ್ ಅಕ್ಕರೆಕೆರೆ ಉಳ್ಳಾಲ, ಮುಹಮ್ಮದ್ ಶಾಲಿಮಾರ್ ಮುಡಿಫು, ಕನ್ವೀನರ್ ಆಗಿ ಹನೀಫ್ ಸಅದಿ ಅಸೈ, ವೈಸ್ ಕನ್ವೀನರ್ ಗಳಾಗಿ ಸುಲೈಮಾನ್ ಹಾಜಿ ಸಾಮಣಿಗೆ, ಅಲಿ ಕುಂಙ್ಞಿ ಮರಿಕ್ಕಳ, ಅಬ್ದುಲತೀಫ್ ಸಖಾಫಿ ಕೋಡಿ ಕುಂದಾಪುರ, ಅಬೂಬಕ್ಕರ್ ಮದನಿ ಪಡಿಕ್ಕಲ್, ಹನೀಫ್ ಬೊಟ್ಟು ಉಳ್ಳಾಲ, ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ, ಮುಸ್ತಫಾ ಬದ್ರಿಯಾ ಮುಡಿಪು, ಸಮೀರ್ ದೇರಳಕಟ್ಟೆ, ಪಝಲ್ ಮುಡಿಪು ಇವರುಗಳನ್ನು ಆರಿಸಲಾಯಿತು.
ಫುಡ್ ವಿಭಾಗಕ್ಕೆ ಹಬೀಬುರ್ರಹ್ಮಾನ್ ಸಂಪಿಲ, ಅಬ್ದುಲ್ ಹಮೀದ್ ಪಟ್ಟೋರಿ, ಅಬ್ದುರವೂಫ್ ಇರಾ, ಮುಹಮ್ಮದ್ ಪಡ್ಪು, ಕಬೀರ್ H ಕಲ್ಲು, ಮುಹಮ್ಮದ್ ಪರಪ್ಪು, ಸ್ವಯಂ ಸೇವಕ ವಿಭಾಗಕ್ಕೆ ಅಬ್ದುಲ್ ಅಝೀಝ್ H ಕಲ್ಲು, ಮುಝಾಫರ್ ಉಳ್ಳಾಲ, ಮುದಸ್ಸಿರ್ ಮೊಂಟೆಪದವು ಇವರುಗಳನ್ನು ಆಯ್ಕೆ ಮಾಡಲಾಯಿತು.
ಬಳಿಕ ಸಯ್ಯಿದ್ ಕೂರತ್ ತಂಗಲ್ ಮಾತನಾಡಿ ದುಆ ನೆರವೇರಿಸಿದರು. ಎಸ್.ಕೆ ಜಮಾಲುದ್ದೀನ್ ಮುಸ್ಲಿಯಾರ್ ಸ್ವಾಗತಿಸಿ, ಧನ್ಯವಾದ ಮಾಡಿದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.